IMG-20240331-WA0072

ಜೆಡಿಎಸ್ ಸಹ ನಾಯಕರಾಗಿ ಮಹಾಂತಯ್ಯನಮಠ ಆಯ್ಕೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ‌,31- ಲೋಕಸಭೆ ಚುನಾವಣೆ ಹಿನ್ನಲೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಸಹ ನಾಯಕರನ್ನಾಗಿ ಆಯ್ಕೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ್ದು  ತಾಲೂಕು ಮತ್ತು ಜಿಲ್ಲಾ ಘಟಕಗಳನ್ನು ಸಂಘಟಿಸಿ, ಬಲವರ್ಧನೆಗೊಳಿಸಲು ಮತ್ತು ಚುನಾವಣೆಯ ಪೂರ್ವಸಿದ್ದತೆಗಳನ್ನು ಕೈಗೊಳ್ಳಲು ಹಾಗೂ ಬಿಜೆಪಿಯೊಂದಿಗೆ ಹೊಂದಾಣಿಕೆ ಮತ್ತು ಸಮನ್ವಯ ಸಾಧಿಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!