
ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷರಾಗಿ ಕೆ ವಿ ನಾಗರತ್ನಮ್ಮ ಆಯ್ಕೆ
ಸಿರುಗುಪ್ಪ ೩೦ – ತಾಲೂಕಿನ ಶಿಕ್ಷಕಿ ಕೆವಿ ನಾಗರತ್ನಮ್ಮ ಅವರು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ ಸಿರುಗುಪ್ಪ ತಾಲೂಕು ಘಟಕದ ಅಧ್ಯಕ್ಷರಾಗಿ ಮತ್ತು ಸರ್ಕಾರಿ ನೌಕರರ ಗ್ರಾಹಕರ ಸಹಕಾರ ಸಂಘ ನಿಯಮಿತದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.