
ತಿಪ್ಪೇಸ್ವಾಮಿ.ಎಂ ಅವರಿಗೆ ಪಿಹೆಚ್ಡಿ ಪದವಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 20- ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ತಿಪ್ಪೇಸ್ವಾಮಿ.ಎಂ ಅವರಿಗೆ ಪಿಹೆಚ್ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗದ ಕಲಾ ನಿಕಾಯದ ಇಂಗ್ಲೀಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕರಾದ ಡಾ.ಶಾಂತನಾಯ್ಕ.ಎನ್ ಅವರ ಮಾರ್ಗದರ್ಶನದಲ್ಲಿ “ಆಂಟಿ ಇಂಪೀರಿಯಲಿಸಮ್ ಅಂಡ್ ರಿಕನ್ಸ್ಟ್ರಕ್ಷನ್ ಆಫ್ರಿಕನ್ ಇಮೇಜ್ ಇನ್ ಸೆಲೆಕ್ಟ್ ನಾವೆಲ್ಸ್ ಆಫ್ ಜೆ.ಎಂ.ಕಟ್ಜಿ” ಎಂಬ ವಿಷಯ ಕುರಿತು ಪ್ರಬಂಧ ಮಂಡನೆ ಮಾಡಿದ್ದಕ್ಕಾಗಿ ವಿಶ್ವ ವಿದ್ಯಾಲಯವು ತಿಪ್ಪೇಸ್ವಾಮಿ.ಎಂ ಅವರಿಗೆ ಪಿಹೆಚ್ಡಿ ಪದವಿ ಘೋಷಿಸಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.