
ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು: ಸಚಿವ ಎಸ್.ಎಸ್. ಮಲ್ಲಿಕರ್ಜುನ್
ಜಿಲ್ಲಾ ಮರಳು ಸಮಿತಿಗಳಿಂದಲೇ ಮರಳು ಬ್ಲಾಕ್ ವಿಲೇಗೆ ನರ್ಧಾರ
ಕರುನಾಡ ಬೆಳಗು ಸುದ್ದಿ
ಬೆಂಗಳೂರು, 03- ರಾಜ್ಯ ರ್ಕಾರವು ಸರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕರ್ಜುನ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ರಾಜ್ಯ ರ್ಕಾರದ ಮರಳು ನೀತಿಯಂತೆ ಈಗಾಗಲೇ ಸರ್ವಜನಿಕ ಹಾಗೂ ಸ್ಥಳೀಯ ರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು I, II ಮತ್ತು III ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಿ, ಪ್ರತಿ ಮೆ.ಟನ್ ಮರಳಿನ ಮಾರಾಟ ಬೆಲೆಯನ್ನು ರೂ.೩೦೦/-ಗಳನ್ನು ನಿಗದಿಪಡಿಸಲಾಗಿದೆ ಮತ್ತು ಸದರಿ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
Iಗಿ, ಗಿ ಮತ್ತು ಉನ್ನತ ಶ್ರೇಣಿಗಳ ಹಳ್ಳ / ನದಿಗಳ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ರ್ಕಾರದಿಂದ ಅಧಿಸೂಚಿತ ರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಇದೆ ರೀತಿ ಸರ್ವಜನಿಕ/ ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕ ಮರಳು ಬ್ಲಾಕ್ಗಳನ್ನು ವಿಲೇಪಡಿಸುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.
ಈ ನೂತನ ನೀತಿಯಂತೆ ಮರಳು ಬ್ಲಾಕ್ಗಳ ಟೆಂಡರ್ನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ರ್ಗದವರಿಗೆ ರೋಸ್ಟರ್ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕರ್ಜುನ್ ಅವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಪ್ರತಿ ಮೆ.ಟನ್ ಮರಳು ಏಕ ರೂಪ ಮಾರಾಟ ದರ ರೂ. ೮೫೦/- ನ್ನು ನಿಗದಿಪಡಿಸಲಾಗಿದೆ. ರ್ಕಾರವು ನಿಗದಿಪಡಿಸುವ ಮಾರಾಟ ಬೆಲೆಯ ಮೊತ್ತದ ಶೇಕಡ ೫೦ ರಷ್ಟುನ್ನು ಅeiಟiಟಿg ಠಿಡಿiಛಿe ಎಂದು ಹಾಗೂ ಅeiಟiಟಿg Pಡಿiಛಿe ನ ಶೇಕಡ ೬೦ರಷ್ಟನ್ನು ಅuಣ-oಜಿಜಿ Pಡಿiಛಿe ಎಂದು ನಿಗದಿಪಡಿಸಲಾಗಿರುತ್ತದೆ. ಅeiಟiಟಿg Pಡಿiಛಿe ಮತ್ತು ಅuಣ-oಜಿಜಿ Pಡಿiಛಿe ಗೆ ಸಮನಾದ ಅಥವಾ ನಡುವೆ ಸಲ್ಲಿಸುವ ಕಡಿಮೆ ಟೆಂಡರ್ ಮೊತ್ತವನ್ನು ನಮೂದಿಸಿದವರನ್ನು ಯಶಸ್ವಿ ಬಿಡ್ಡುದಾರರೆಂದು ಪರಿಗಣಿಸಲಾಗುವುದು.
ಒಂದಕ್ಕಿಂತ ಹೆಚ್ಚು ಟೆಂಡರ್ದಾರರು ಏಕ ರೂಪ ಟೆಂಡರ್ ದರವನ್ನು ನಮೂದಿಸಿದಲ್ಲಿ ಲಾಟರಿ ಮೂಲಕ ಯಶಸ್ವಿ ಬಿಡ್ಡುದಾರನನ್ನು ಆಯ್ಕೆ ಮಾಡಲಾಗುವುದು. ಟೆಂಡರ್ ಪ್ರಕ್ರಿಯೆಯನ್ನು e-Poಡಿಣಚಿಟ ನಲ್ಲಿ ನಡೆಸಲಾಗುತ್ತಿದ್ದು, ಸದರಿ Poಡಿಣಚಿಟ ಮೂಲಕ ಆಸಕ್ತ ವ್ಯಕ್ತಿ/ಖಾಸಗಿ ಕಂಪನಿ/ಸಂಸ್ಥೆಯವರು ರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.
ಈ ಸಂಬಂಧ ರ್ಕಾರದಿಂದ ಮರ್ಗಸೂಚಿ ಮತ್ತು ಟೆಂಡರ್ ಡಾಕ್ಯುಮೆಂಟ್ ನ್ನು ಎಲ್ಲಾ ಜಿಲ್ಲಾ ಕಛೇರಿಗಳಿಗೆ ನೀಡಲಾಗಿದ್ದು, ರ್ಕಾರದಿಂದ ಜಾರಿ ಮಾಡಿರುವ ಮರಳು ನೀತಿಯನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ನರ್ದೇಶಿಸಲಾಗಿದೆ ಎಂದು ಗಣಿ ಸಚಿವರು ತಿಳಿಸಿದ್ದಾರೆ.