1719486986316

ಹೊಸಪೇಟೆ ವಾರ್ತಾ ಇಲಾಖೆ : ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ

ಕರುನಾಡ ಬೆಳಗು ಸುದ್ದಿ

ವಿಜಯನಗರ, 27- ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು ಹೊಸಪೇಟೆ ನಗರದಲ್ಲಿನ ತಾಲೂಕು ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೂನ್ 27ರಂದು ಆಚರಿಸಲಾಯಿತು.

ಪ್ರಥಮ ದರ್ಜೆ ಸಹಾಯಕರಾದ ಕೆ.ರಾಮಾಂಜನೇಯ, ಸಿಬ್ಬಂದಿ ಪಿ.ಕೃಷ್ಣಸ್ವಾಮಿ, ಹೊರಗುತ್ತಿಗೆ ನೌಕರರಾದ ಲಕ್ಷಿö್ಮÃ ಪೂಜಾರ, ತಾಯೇಶ ಜಿ, ಅಪ್ರೆಂಟಿಶಿಪ್ ತರಬೇತುದಾರರಾದ ಆಕಾಶ ಗೌಡ್ರ, ಶಂಕರ.ಹೆಚ್ ಅವರು ನಾಡಪ್ರಭು ಶ್ರೀ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು.

Leave a Reply

Your email address will not be published. Required fields are marked *

error: Content is protected !!